ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀ ಯರ ರಕ್ಷಣೆ ಮಾಡುವಲ್ಲಿ ಸಖತ್‌ ಫೇಮಸ್‌ ಆಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಗುರುವಾರ ತಮ್ಮ ಟ್ವೀಟರ್‌ ಹಿಂಬಾಲಕರೊಬ್ಬರಿಗೆ ನೀಡಿದ ಟಾಂಗ್‌ ಭರ್ಜರಿ ಫೇಮಸ್‌ ಆಗಿದೆ.

ನವದೆಹಲಿ: ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀ ಯರ ರಕ್ಷಣೆ ಮಾಡುವಲ್ಲಿ ಸಖತ್‌ ಫೇಮಸ್‌ ಆಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಗುರುವಾರ ತಮ್ಮ ಟ್ವೀಟರ್‌ ಹಿಂಬಾಲಕರೊಬ್ಬರಿಗೆ ನೀಡಿದ ಟಾಂಗ್‌ ಭರ್ಜರಿ ಫೇಮಸ್‌ ಆಗಿದೆ.

Add Asianetnews Kannada as a Preferred SourcegooglePreferred

ಕರಣ್‌ ಎಂಬಾತ ಸುಷ್ಮಾಗೆ ನಾನು ಮಂಗಳ ಗ್ರಹದಲ್ಲಿ ಸಿಕ್ಕಿಹಾಕಿಕೊಂಡಿದ್ದೇನೆ. 987 ದಿನಗಳ ಹಿಂದೆ ಮಂಗಳಯಾನದಲ್ಲಿ ಕಳುಹಿಸಿದ್ದ ಆಹಾರ ಮುಗಿದಿದೆ. ಮಂಗಳಯಾನ 2 ಯಾವಾಗ ಎಂದು ಟ್ವೀಟರ್‌ನಲ್ಲಿ ಸಂದೇಶ ರವಾನಿಸಿದ್ದ.

ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿ ರುವ ಸುಷ್ಮಾ, ಭಾರತೀಯರು ಯಾವ ಗ್ರಹದಲ್ಲಿ ಸಿಕ್ಕಿಬಿದ್ದರೂ, ನಮ್ಮ ದೂತಾವಾಸ ಅವರನ್ನು ರಕ್ಷಿಸಲಿದೆ ಎಂದು ಟಾಂಗ್‌ ನೀಡಿದ್ದಾರೆ.