ಬಾಲಕಾರ್ಮಿಕರ ದುಸ್ಥಿತಿ ಬಗ್ಗೆ ಸುವರ್ಣನ್ಯೂಸ್​  ವರದಿ ಪ್ರಸಾರ ಮಾಡಿತ್ತು.

ಬೀದರ್​​ ಜಿಲ್ಲೆ ಮುಸ್ತಾಪೂರ ಗ್ರಾಮದ ಹೊರವಲಯದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಬಾಲಕಾರ್ಮಿಕರು ಗಣಿಗಾರಿಕೆ ಕೆಲಸದಲ್ಲಿ ತೊಡಗಿದ್ದು. ಬಾಲಕಾರ್ಮಿಕರ ದುಸ್ಥಿತಿ ಬಗ್ಗೆ ಸುವರ್ಣನ್ಯೂಸ್​ ವರದಿ ಪ್ರಸಾರ ಮಾಡಿತ್ತು. ಯಾವಾಗ ಸುವರ್ಣನ್ಯೂಸ್​ನಲ್ಲಿ ವರದಿ ನೋಡಿದ ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದರು. ಆಗ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದಲ್ಲಿ ಕೆಲ ಮಕ್ಕಳು ಮತ್ತು ಕೆಲ ವಸ್ತುಗಳು ಬಿಟ್ಟು ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೀದರ್​​ ಜಿಲ್ಲೆ ಮುಸ್ತಾಪೂರ ಗ್ರಾಮದ ಹೊರವಲಯದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಬಾಲಕಾರ್ಮಿಕರು ಗಣಿಗಾರಿಕೆ ಕೆಲಸದಲ್ಲಿ ತೊಡಗಿದ್ದರು. ಬಾಲಕಾರ್ಮಿಕರ ದುಸ್ಥಿತಿ ಬಗ್ಗೆ ಸುವರ್ಣನ್ಯೂಸ್​ ವರದಿ ಪ್ರಸಾರ ಮಾಡಿತ್ತು. ಯಾವಾಗ ಸುವರ್ಣನ್ಯೂಸ್​ನಲ್ಲಿ ವರದಿ ನೋಡಿದ ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ಸ್ಥಳ ಪರಿಶೀಲನೆ ನಡೆಸಿದರು. ಆಗ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದಲ್ಲಿ ಕೆಲ ಮಕ್ಕಳು ಮತ್ತು ಕೆಲ ವಸ್ತುಗಳು ಬಿಟ್ಟು ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ.