ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಂಗಳವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ಯಲ್ಲಿ ‘ಕನ್ನಡಪ್ರಭ’ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರಿಗೆ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ಬೆಂಗಳೂರು (ಏ.11): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಂಗಳವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ದಿನಾಚರಣೆ’ಯಲ್ಲಿ ‘ಕನ್ನಡಪ್ರಭ’ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರಿಗೆ ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

Add Asianetnews Kannada as a Preferred SourcegooglePreferred

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಮೇಯರ್ ಜಿ. ಪದ್ಮಾವತಿ ಮತ್ತಿತರರು ಉಪಸ್ಥಿತರಿದ್ದರು.