T20 ಟ್ರೋಫಿಗೆ 12 ವರ್ಷ; ಸವಾಲ್ ಹಾಕಿದ ಚಾಲಕನಿಗೆ ಸಂಕಷ್ಟ; ಇಲ್ಲಿವೆ ಸೆ.24ರ ಟಾಪ್ 10 ಸುದ್ದಿ!
ಸಾಮಾಜಿಕ ಜಾಲತಾಣಲ್ಲಿ ವಿಡಿಯೋ ಮೂಲಕ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಸವಾಲೆಸೆದಿದ್ದ ಕ್ಯಾಬ್ ಚಾಲಕನನ್ನು ಪೋಲೀಸರು ಬಂಧಿಸಿದ್ದಾರೆ. ಟೀಂ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ಇಂದಿಗೆ 12 ವರ್ಷ ಸಂದಿದೆ. ಇತ್ತ ಬಿಡಿದಿಯ ನಿತ್ಯಾನಂದ ಸ್ವಾಮಿಜಿಯ ಪುರಾಣ ಕೆನಾಡ ಭಕ್ತೆ ಬಹಿರಂಗ ಪಡಿಸಿದ್ದಾರೆ. ಪಾಕ್ ಪ್ರಧಾನಿಗೆ ಡೋನಾಲ್ಡ್ ಟ್ರಂಪ್ ಮಂಗಳಾರತಿ ಸೇರಿದಂತೆ ಸೆ.24ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.
1) ಟ್ರಾಫಿಕ್ ಪೊಲೀಸರಿಗೆ ಸೆಲ್ಫಿ ವಿಡಿಯೋ ಸವಾಲು ಹಾಕಿದ್ದ ಚಾಲಕ ಸೆರೆ
2) ನಿತ್ಯಾನಂದ ವಿರುದ್ಧ ತಿರುಗಿಬಿದ್ದ ಕೆನಡಾ ಭಕ್ತೆ..!
3) ಭಾರತದ ಒಪ್ಪಿಗೆ ಇಲ್ಲದೇ ಮಧ್ಯಸ್ಥಿಕೆ ಇಲ್ಲ: ಇಮ್ರಾನ್ ಮುಸಿಡಿಗಿಷ್ಟು ಎಂದ ಟ್ರಂಪ್!
4) ನೋಡ ನೋಡುತ್ತಲೇ ಕುಸಿದ ಶಾಲಾ ಕಟ್ಟಡ; ಅದೃಷ್ಟವಶಾತ್ ಮಕ್ಕಳು ಪಾರು
5) ಚೊಚ್ಚಲ ಟಿ20 ವಿಶ್ವಕಪ್ ಗೆದ್ದು 12 ವರ್ಷ, ಚಿಯರ್ಸ್ ಟೀಂ ಇಂಡಿಯಾ..!
6) 'ಮಿಥುನ ರಾಶಿ' ವಿಲನ್ ಕೋಳಿ ಹಿಡಿಯುವುದರಲ್ಲಿ ಸೂಪರ್ ಡೂಪರ್!
7) ಅಯ್ಯಯ್ಯೋ! ಮೀಟೂ ನಾಯಕಿ ಆದ್ರಾ 'ಕಪಟನಾಟಕ ಪಾತ್ರಧಾರಿ'?
8) ಪ್ರಧಾನಿ ಕಾರ್ಯಕ್ರಮಕ್ಕೆ ಹುಬ್ಬಳ್ಳಿ ಪೌರಕಾರ್ಮಿಕನಿಗೂ ಆಹ್ವಾನ
9) ಫಿಂಗರ್ ಪ್ರಿಂಟ್ ಆಯ್ತು, ಭಾರತದಲ್ಲೀಗ ಚಹರೆ ಗುರುತಿನ ವ್ಯವಸ್ಥೆ ಜಾರಿ!
10) ಸೆ.26, 27 ಕ್ಕೆ ಬ್ಯಾಂಕ್ ನೌಕರರ ಮುಷ್ಕರವಿಲ್ಲ