ಭಾರತ- ಶ್ರೀಲಂಕಾ ನಡುವೆ ವಿಶಾಖಪಟ್ಟಣದಲ್ಲಿ ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ಗಳಿಸಿದೆ.
ಬೆಂಗಳೂರು (ಡಿ.17): ಭಾರತ- ಶ್ರೀಲಂಕಾ ನಡುವೆ ವಿಶಾಖಪಟ್ಟಣದಲ್ಲಿ ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ಗಳಿಸಿದೆ.
ಟೀಂ ಇಂಡಿಯಾ ಪರ ಶಿಖರ್ ಧವನ್ ಭರ್ಜರಿ ಶತಕ ಗಳಿಸಿದ್ದಾರೆ. ಶಿಖರ್ ಧವನ್ 12ನೇ ಏಕದಿನ ಶತಕ ದಾಖಲಿಸಿದ್ದಾರೆ. ಶ್ರೇಯಸ್ ಅಯ್ಯರ್ 65 ರನ್ ಗಳಿಸಿದರೆ, ಶಿಖರ್ ಧವನ್ ಹಾಗೂ ದಿನೇಶ್ ಕಾರ್ತಿಕ್ ಅಜೇಯರಾಗಿದ್ದಾರೆ.
3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ರಲ್ಲಿ ಸರಣಿ ಗೆದ್ದುಕೊಂಡಿದೆ.
