ಭಾರತ- ಶ್ರೀಲಂಕಾ ನಡುವೆ ವಿಶಾಖಪಟ್ಟಣದಲ್ಲಿ ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ಗಳಿಸಿದೆ.
ಬೆಂಗಳೂರು (ಡಿ.17): ಭಾರತ- ಶ್ರೀಲಂಕಾ ನಡುವೆ ವಿಶಾಖಪಟ್ಟಣದಲ್ಲಿ ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ಗಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಟೀಂ ಇಂಡಿಯಾ ಪರ ಶಿಖರ್ ಧವನ್ ಭರ್ಜರಿ ಶತಕ ಗಳಿಸಿದ್ದಾರೆ. ಶಿಖರ್ ಧವನ್ 12ನೇ ಏಕದಿನ ಶತಕ ದಾಖಲಿಸಿದ್ದಾರೆ. ಶ್ರೇಯಸ್ ಅಯ್ಯರ್ 65 ರನ್ ಗಳಿಸಿದರೆ, ಶಿಖರ್ ಧವನ್ ಹಾಗೂ ದಿನೇಶ್ ಕಾರ್ತಿಕ್ ಅಜೇಯರಾಗಿದ್ದಾರೆ.
3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ರಲ್ಲಿ ಸರಣಿ ಗೆದ್ದುಕೊಂಡಿದೆ.
