ಸಿಎಂ ಜಯಲಲಿತಾ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಆಗಮನ ಖಚಿತವಾಗಿತ್ತು. ಇದೇ ಹಿನ್ನೆಲೆಯಲ್ಲಿ ತಮಿಳುನಾಡಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯಿಂದ ವಿಮಾನದ ಮೂಲಕಪ್ರಯಾಣ ಬೆಳೆಸಿದ್ದರು. ಆದರೆ ಈ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ ರಾಷ್ಟ್ರಪತಿ ದೆಹಲಿಗೆ ಹಿಂತಿರುಗಿದ್ದಾರೆ.

ಚೆನ್ನೈ(ಡಿ.06): ತಮಿಳುನಾಡು ಸಿಎಂ ವಿಧಿವಶರಾಗಿದ್ದಾರೆ. ಇವರ ಅಂತಿಮ ದರ್ಶನಕ್ಕೆ ಅಪಾರ ಜನಸ್ತೋಮ ಆಗಮಿಸುತ್ತಿದೆ. ಚಿತ್ರನಟರು ಹಾಗೂ ಗಣ್ಯರು ಜಯಲಲಿತಾರಿಗೆ ಸಂತಾಪ ಸೂಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಎಂ ಜಯಲಲಿತಾ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಆಗಮನ ಖಚಿತವಾಗಿತ್ತು. ಇದೇ ಹಿನ್ನೆಲೆಯಲ್ಲಿ ತಮಿಳುನಾಡಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯಿಂದ ವಿಮಾನದ ಮೂಲಕಪ್ರಯಾಣ ಬೆಳೆಸಿದ್ದರು. ಆದರೆ ಈ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ ರಾಷ್ಟ್ರಪತಿ ದೆಹಲಿಗೆ ಹಿಂತಿರುಗಿದ್ದಾರೆ.

ಅಂತಿಮ ದರ್ಶನಕ್ಕೆ ರಾಷ್ಟ್ರಪತಿ ಹಾಜರಾಗುತ್ತಾರಾ ಎನ್ನುವ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.