ಸಿಎಂ ಜಯಲಲಿತಾ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಆಗಮನ ಖಚಿತವಾಗಿತ್ತು. ಇದೇ ಹಿನ್ನೆಲೆಯಲ್ಲಿ ತಮಿಳುನಾಡಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯಿಂದ ವಿಮಾನದ ಮೂಲಕಪ್ರಯಾಣ ಬೆಳೆಸಿದ್ದರು. ಆದರೆ ಈ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ ರಾಷ್ಟ್ರಪತಿ ದೆಹಲಿಗೆ ಹಿಂತಿರುಗಿದ್ದಾರೆ.

ಚೆನ್ನೈ(ಡಿ.06): ತಮಿಳುನಾಡು ಸಿಎಂ ವಿಧಿವಶರಾಗಿದ್ದಾರೆ. ಇವರ ಅಂತಿಮ ದರ್ಶನಕ್ಕೆ ಅಪಾರ ಜನಸ್ತೋಮ ಆಗಮಿಸುತ್ತಿದೆ. ಚಿತ್ರನಟರು ಹಾಗೂ ಗಣ್ಯರು ಜಯಲಲಿತಾರಿಗೆ ಸಂತಾಪ ಸೂಚಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಿಎಂ ಜಯಲಲಿತಾ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಆಗಮನ ಖಚಿತವಾಗಿತ್ತು. ಇದೇ ಹಿನ್ನೆಲೆಯಲ್ಲಿ ತಮಿಳುನಾಡಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೆಹಲಿಯಿಂದ ವಿಮಾನದ ಮೂಲಕಪ್ರಯಾಣ ಬೆಳೆಸಿದ್ದರು. ಆದರೆ ಈ ವೇಳೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಪರಿಣಾಮ ರಾಷ್ಟ್ರಪತಿ ದೆಹಲಿಗೆ ಹಿಂತಿರುಗಿದ್ದಾರೆ.

ಅಂತಿಮ ದರ್ಶನಕ್ಕೆ ರಾಷ್ಟ್ರಪತಿ ಹಾಜರಾಗುತ್ತಾರಾ ಎನ್ನುವ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.