ಅತ್ಯುತ್ತಮ ಪ್ರವಾಸಿಗರ ತಾಣ ಹಾಗೂ ದೇವರ ನಾಡು ಎಂದೇ ಖ್ಯಾತಿಗಳಿಸಿರುವ ಕೇರಳ ರಾಜ್ಯ ಇದೀಗ ಉಗ್ರರ ಅಡಗು ತಾಣ ರಾಜ್ಯವಾಗಿ ಮಾರ್ಪಾಡುಗುತ್ತಿದೆಯೇ ಎಂಬ ಹಲವು ಸಂಶಯಗಳು ಮೂಡತೊಡಗಿವೆ. ಇದಕ್ಕೆ ಉದಾಹರಣೆ ಎಂಬಂತೆ ಕೆಲ ದಿನಗಳ ಹಿಂದಷ್ಟೇ 6 ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ತಂಡ ಬಂಧನಕ್ಕೊಳಪಡಿಸಿತ್ತು. ವಿಚಾರಣೆ ವೇಳೆ ಹಲವು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿತ್ತು. ಇದೀಗ ಕೇರಳ ರಾಜ್ಯದ ಶಾಲೆಯೊಂದರಲ್ಲಿ ಏನೂ ಅರಿಯದ ಪುಟ್ಟ ಕಂದಮ್ಮಗಳಿಗೆ ಭಯೋತ್ಪಾದನೆ ಕುರಿತಂತೆ ಪಾಠ ಹೇಳಿಕೊಡುತ್ತಿರುವಂತಹ ಹೇಯ ಘಟನೆಗಳು ಬಹಿರಂಗಗೊಂಡಿದೆ.

ಕೊಚ್ಚಿ(ಅ.10): ಅತ್ಯುತ್ತಮ ಪ್ರವಾಸಿಗರ ತಾಣ ಹಾಗೂ ದೇವರ ನಾಡು ಎಂದೇ ಖ್ಯಾತಿಗಳಿಸಿರುವ ಕೇರಳ ರಾಜ್ಯ ಇದೀಗ ಉಗ್ರರ ಅಡಗು ತಾಣ ರಾಜ್ಯವಾಗಿ ಮಾರ್ಪಾಡುಗುತ್ತಿದೆಯೇ ಎಂಬ ಹಲವು ಸಂಶಯಗಳು ಮೂಡತೊಡಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೆ ಉದಾಹರಣೆ ಎಂಬಂತೆ ಕೆಲ ದಿನಗಳ ಹಿಂದಷ್ಟೇ 6 ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ತಂಡ ಬಂಧನಕ್ಕೊಳಪಡಿಸಿತ್ತು. ವಿಚಾರಣೆ ವೇಳೆ ಹಲವು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿತ್ತು. ಇದೀಗ ಕೇರಳ ರಾಜ್ಯದ ಶಾಲೆಯೊಂದರಲ್ಲಿ ಏನೂ ಅರಿಯದ ಪುಟ್ಟ ಕಂದಮ್ಮಗಳಿಗೆ ಭಯೋತ್ಪಾದನೆ ಕುರಿತಂತೆ ಪಾಠ ಹೇಳಿಕೊಡುತ್ತಿರುವಂತಹ ಹೇಯ ಘಟನೆಗಳು ಬಹಿರಂಗಗೊಂಡಿದೆ.