ಪರಂ ಭೇಟಿಯಾಗಿ ಹೊರಬಂದ ರಮೇಶ್ ಜಾರಕಿಹೊಳಿ ಹೇಳಿದ್ದೇನು?
ಬೆಳಗಾವಿಯ ಪಿಎಲ್ಡಿ ಬ್ಯಾಂಕ್ನ ಚುನಾವಣಾ ಕಸರತ್ತು ಮುಗಿದರೂ ಜಾರಕಿಹೊಳಿ ಸಹೋದರರ ಸಿಟ್ಟು ಇನ್ನೂ ಶಮನವಾಗಿಲ್ಲ. ಜಾರಕಿಹೊಳಿ ಸಹೋದರರ ರಾಜಕೀಯ ನಡೆಗಳು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿವೆ. ಉಪ-ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿಯಾಗಿ ರಮೇಶ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಸಭೆಯ ಬಗ್ಗೆ ರಮೇಶ್ ಜಾರಕಿಹೊಳಿ ಹೇಳಿದ್ದಿಷ್ಟು...
ಬೆಳಗಾವಿಯ ಪಿಎಲ್ಡಿ ಬ್ಯಾಂಕ್ನ ಚುನಾವಣಾ ಕಸರತ್ತು ಮುಗಿದರೂ ಜಾರಕಿಹೊಳಿ ಸಹೋದರರ ಸಿಟ್ಟು ಇನ್ನೂ ಶಮನವಾಗಿಲ್ಲ. ಜಾರಕಿಹೊಳಿ ಸಹೋದರರ ರಾಜಕೀಯ ನಡೆಗಳು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿವೆ. ಉಪ-ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿಯಾಗಿ ರಮೇಶ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಸಭೆಯ ಬಗ್ಗೆ ರಮೇಶ್ ಜಾರಕಿಹೊಳಿ ಹೇಳಿದ್ದಿಷ್ಟು...