ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈಲಿನಿಂದ ಮೂವರು ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈಲಿನಿಂದ ಮೂವರು ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ.

ಅಶೋಕ ಬೋಸಲೆ, ಶತರ ಪವಾರ ಮತ್ತು ನಿತಿನ್ ಜಾಧವ್ ಚಿಕ್ಕೋಡಿ ಸಬ್​ ಜೈಲಿನ ಗೋಡೆ ಕೊರೆದು ಪರಾರಿಯಾದವರು.

ಸ್ಥಳಕ್ಕೆ ಹೆಚ್ಚುವರಿ ಎಸ್​ಪಿ ರವೀಂದ್ರ ಗಡಾದ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.