Asianet Suvarna News Asianet Suvarna News

ಎಚ್ಚೆತ್ತ ಆಡಳಿತ, ಬಿಎಸ್‌ವೈ ಮನೆಗೆ ಬಿಗಿ ಬಂದೋಬಸ್ತ್

ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆ ನಂತರ ರಾಜಕೀಯ ಚಿತ್ರಣ  ಬದಲಾಗುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ವೇಳೆ ಪರಿಸ್ಥಿರಿ ಬಿಗಡಾಯಿಸುವ ಹಂತಕ್ಕೆ ಹೋಗಿತ್ತು. ಹಾಗಾಗಿ ಯಾವುದೆ ಅಹಿತಕರ ಘಟನೆ ನಡೆಯಬಾರದು ಎಂದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.

ಸಿಎಂ ಕುಮಾರಸ್ವಾಮಿ ದಂಗೆ ಹೇಳಿಕೆ ನಂತರ ರಾಜಕೀಯ ಚಿತ್ರಣ  ಬದಲಾಗುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಿನ್ನೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ವೇಳೆ ಪರಿಸ್ಥಿರಿ ಬಿಗಡಾಯಿಸುವ ಹಂತಕ್ಕೆ ಹೋಗಿತ್ತು. ಹಾಗಾಗಿ ಯಾವುದೆ ಅಹಿತಕರ ಘಟನೆ ನಡೆಯಬಾರದು ಎಂದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.

Video Top Stories