ಟಿಪ್ಪುವಿನ ಮೇಲೆ ಮೈಸೂರು ರಾಜಮಾತೆ ಮಾಡಿದ ಗಂಭೀರ ಆರೋಪವೇನು?

ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ, ನಮ್ಮ ಕುಟುಂಬ, ಪರಿವಾರಕ್ಕೆ ಟಿಪ್ಪು ಸುಲ್ತಾನ್ ಸಾಕಷ್ಟು ತೊಂದರೆ ನೀಡಿದ್ದ ಎಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದು ಯಾವ ಆಧಾರದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದಾರೆ ಎಂಬುದೇ ಗೊತ್ತಿಲ್ಲ ಎಂದಿದ್ದಾರೆ. ಸರ್ಕಾರ ಏಕೆ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ, ಇದರ ಹಿಂದಿನ ಉದ್ದೇಶವೇನೆಂದು ನಮಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಟಿಪ್ಪುವಿನಿಂದ ನಮ್ಮ ಕುಟುಂಬಕ್ಕೆ ದೊಡ್ಡ ಹಾನಿಯಾಗಿದೆ, ನಮ್ಮ ಕುಟುಂಬ, ಪರಿವಾರಕ್ಕೆ ಟಿಪ್ಪು ಸುಲ್ತಾನ್ ಸಾಕಷ್ಟು ತೊಂದರೆ ನೀಡಿದ್ದ ಎಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದು ಯಾವ ಆಧಾರದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದಾರೆ ಎಂಬುದೇ ಗೊತ್ತಿಲ್ಲ ಎಂದಿದ್ದಾರೆ. ಸರ್ಕಾರ ಏಕೆ ಟಿಪ್ಪು ಜಯಂತಿಯನ್ನು ಆಚರಿಸುತ್ತಿದೆ, ಇದರ ಹಿಂದಿನ ಉದ್ದೇಶವೇನೆಂದು ನಮಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

Related Video