ಸಾಂಪ್ರದಾಯಿಕ ಇಂಧನಗಳನ್ನು ನೆಚ್ಚಿಕೊಂಡವರಿಗೆ ಸಚಿವ ಅರುಣ್ ಜೇಟ್ಲಿ ಸಿಹಿ ಸುದ್ದಿ ನೀಡಿದ್ದಾರೆ.

ನವದೆಹಲಿ (ಫೆ.01): ತಂಪಾಕು ಉತ್ಪನ್ನಗಳ ಮೇಲೆ ತೆರಿಗೆಗಳನ್ನು ಏರಿಕೆ ಮಾಡುವ ಮೂಲಕ ತಂಬಾಕು ಪ್ರಿಯರ ಕಿಸೆಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಿಸಿ ಮುಟ್ಟಿಸಿದ್ದಾರೆ. ಜತೆಗೆ ಸಾಂಪ್ರದಾಯಿಕ ಇಂಧನಗಳನ್ನು ನೆಚ್ಚಿಕೊಂಡವರಿಗೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ಮುಂದೆ ಈ ವಸ್ತುಗಳು ದುಬಾರಿ:

ಸಿಗರೇಟ್, ಪಾನ್ ಮಸಾಲಾ, ಸಿಗಾರ್, ಬೀಡಿ, ತಂಬಾಕು ಉತ್ಪನ್ನಗಳು

ಎಲ್'ಇಡಿ ದೀಪದ ಭಾಗಗಳು

ಗೋಡಂಬಿ

ಅಲ್ಯುಮಿನಿಯಂ ಅದಿರು

ಬೆಳ್ಳಿ ನಾಣ್ಯ ಹಾಗೂ ಮೆಡಲ್'ಗಳು

ಮೊಬೈಲ್ ಫೋನ್'ನಲ್ಲಿ ಬಳಸಲಾಗುವ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್

ಈ ವಸ್ತುಗಳು ಅಗ್ಗ:

ಆನ್'ಲೈನ್ ಖರೀದಿಸಿದ ರೈಲ್ವೇ ಟಿಕೆಟ್

ಸೋಲಾರ್ ಪ್ಯಾನೆಲ್'ನಲ್ಲಿ ಬಳಸಲಾಗುವ ಗಾಜು

ಪವನಶಕ್ತಿಯಿಂದ ಓಡುವ ಜನರೇಟರ್

ಪಿಓಎಸ್ ಮಶೀನ್'ಗಳು, ಬಯೋಮೆಟ್ರಿಕ್ ಯಂತ್ರಗಳು

ರಕ್ಷಣಾ ಸೇವೆಗಳಿಗೆ ಸಾಮೂಹಿಕ ವಿಮೆ