ಕಾವೇರಲಿದೆ ಬಜೆಟ್ ಸಮರ; ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಸಿಎಂ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಸಮಗ್ರ ಕರ್ನಾಟಕಕ್ಕೆ ಕೊಡುಗೆ ನೀಡದೇ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರೈತರ ಸಾಲಮನ್ನಾ ವಿಚಾರವಾಗಿ ಸದನದಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
ಸಿಎಂ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಸಮಗ್ರ ಕರ್ನಾಟಕಕ್ಕೆ ಕೊಡುಗೆ ನೀಡದೇ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರೈತರ ಸಾಲಮನ್ನಾ ವಿಚಾರವಾಗಿ ಸದನದಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.