ಇಂದು ದೇಶದಾದ್ಯಂತ  ವಿಜಯ ದಿವಸ್ ಆಚರಣೆ. ದೆಹಲಿಯಲ್ಲಿ ಹುತಾತ್ಮ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಲಾಯಿತು.  1971 ರ ಪಾಕ್​ ವಿರುದ್ಧ ನಡೆದ  ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧರಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​​ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು, ಯೋಧರಿಂದ ನಮನ ಸಲ್ಲಿಸಿದರು.  

ದೆಹಲಿ (ಡಿ.16): ಇಂದು ದೇಶದಾದ್ಯಂತ ವಿಜಯ ದಿವಸ್ ಆಚರಣೆ. ದೆಹಲಿಯಲ್ಲಿ ಹುತಾತ್ಮ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಲಾಯಿತು. 1971 ರ ಪಾಕ್​ ವಿರುದ್ಧ ನಡೆದ ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧರಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​​ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು, ಯೋಧರಿಂದ ನಮನ ಸಲ್ಲಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

1961 ರಲ್ಲಿ ಬಾಂಗ್ಲಾ ದೇಶದ ಮೇಲೆ ಪಾಕ್ ಸೇನೆ ದಾಳಿ ಮಾಡಿತ್ತು. ಬಾಂಗ್ಲಾ ನೆರವಿಗೆ ಬಂದ ಭಾರತೀಯ ಸೇನೆ ಪಾಕ್​ ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಈ ವೇಳೆ ಹಲವು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅವರಿಗೆ ಇಂದು ನಮನ ಸಲ್ಲಿಸಲಾಯಿತು.

(ಫೋಟೋ ಕೃಪೆ:ಎಎನ್'ಐ ಟ್ವಿಟರ್)