ಮಧ್ಯಪ್ರದೇಶದಿಂದ ಬೆಳಗಾವಿ ಮಾರ್ಗವಾಗಿ ಬೆಳಗ್ಗೆ 10.10ಕ್ಕೆ ವಿಜಯಪುರಕ್ಕೆ ಆಗಮಿಸಲಿರುವ ಅವರು, 10.25ಕ್ಕೆ ನಗರದ ಬಿಎಲ್‌ಇಡಿ ಕಾಲೇಜು ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯಪುರ(ಆ.15): ಬರಮುಕ್ತ ಭಾರತಕ್ಕಾಗಿ ರಾಷ್ಟ್ರೀಯ ಜಲ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌವ್ಹಾಣ್ ಅವರು ಬುಧವಾರ ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

Add Asianetnews Kannada as a Preferred SourcegooglePreferred

ಮಧ್ಯಪ್ರದೇಶದಿಂದ ಬೆಳಗಾವಿ ಮಾರ್ಗವಾಗಿ ಬೆಳಗ್ಗೆ 10.10ಕ್ಕೆ ವಿಜಯಪುರಕ್ಕೆ ಆಗಮಿಸಲಿರುವ ಅವರು, 10.25ಕ್ಕೆ ನಗರದ ಬಿಎಲ್‌ಇಡಿ ಕಾಲೇಜು ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಮಧ್ಯಾಹ್ನ 1.10ಕ್ಕೆ ವಿಜಯಪುರ ಹೆಲಿಪ್ಯಾಡ್‌ನಿಂದ ಭೋಪಾಲ್‌ಗೆ ಪ್ರಯಾಣ ಬೆಳೆಸಲಿದ್ದಾರೆ.