ವಿಜಯದಶಮಿಯ ಆಯುಧಪೂಜೆಯ ಸಂದರ್ಭ | ಮೋಜಿಗಾಗಿ ಗುಂಡು | ಇಬ್ಬರು ಭಜರಂಗ ದಳದ ಕಾರ್ಯಕರ್ತರ ಬಂಧನ

ಮೊರಾದಬಾದ್, ಉತ್ತರ ಪ್ರದೇಶ (ಅ.11): ವಿಜಯದಶಮಿಯ ಆಯುಧಪೂಜೆಯ ಸಂದರ್ಭದಲ್ಲಿ ಮೋಜಿಗಾಗಿ ಗುಂಡು ಹಾರಿಸಿದ ಇಬ್ಬರು ಭಜರಂಗ ದಳದ ಕಾರ್ಯಕರ್ತರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಬಾದ್’ನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಂಡು ಹಾರಿಸಿದ ಬಳಿಕ ಇಬ್ಬರು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದರು.