ಜಮೀನು ಮಾಲೀಕ ಶಂಕರಪ್ಪ(30), ಮೇಸ್ತ್ರಿ ಬಸವರಾಜು(33) ಮೃತರು. 30 ಅಡಿ ಆಳದಲ್ಲಿ ಕಾರ್ಯಾಚರಣೆ ನಡೆಸಿದಾಗ ಇಬ್ಬರೂ ಮೃತಪಟ್ಟಿದ್ದರು.

ರೋಣ(ಏ.12): ಕೊಳವೆ ಬಾವಿಯ ಮಣ್ಣಿನಡಿ ಸಿಲುಕಿದ್ದ ಇಬ್ಬರು ಯುವಕರು ಮೃತಪಟ್ಟಿದ್ದು, ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.

Add Asianetnews Kannada as a Preferred SourcegooglePreferred

ಜಮೀನು ಮಾಲೀಕ ಶಂಕರಪ್ಪ(30), ಮೇಸ್ತ್ರಿ ಬಸವರಾಜು(33) ಮೃತರು. 30 ಅಡಿ ಆಳದಲ್ಲಿ ಕಾರ್ಯಾಚರಣೆ ನಡೆಸಿದಾಗ ಇಬ್ಬರೂ ಮೃತಪಟ್ಟಿದ್ದರು. ಗದಗ ಜಿಲ್ಲೆ ರೋಣ ತಾ. ಸವಡಿ ಗ್ರಾಮದಲ್ಲಿ ಕೊರೆಸಿದ್ದ ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿತ್ತು. ರೀ ಬೋರ್​ ಮಾಡುವಾಗ ಮಣ್ಣು ಕುಸಿದು ಕೊಳವೆ ಬಾವಿಗೆ ಇಬ್ಬರು ಬಿದ್ದಿದ್ದರು. ಹಿಟಾಚಿ ಮೂಲಕ ಕಾರ್ಯಾಚರಣೆ ಮಾಡಲಾಗಿತ್ತು.