30 ಜನರನ್ನು ಬಲಿ ಪಡೆದಿದ್ದ ಮಂಡ್ಯ ಬಸ್ ದುರಂತದ ಸಂತ್ರಸ್ತರಿಗೆ ಕೇಂದ್ರ ಸರಕಾರ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಈ ವಿಚಾರವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬೆಂಗಳೂರು[ಜೂ. 11] ನವೆಂಬರ್ 24ರಂದು ಮಂಡ್ಯದ ಪಾಂಡವಪುರ ಕನಗನಮರಡಿ ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ 30 ಜನರು ಅಸುನೀಗಿದ್ದರು. ಕರ್ನಾಟಕ ರಾಜ್ಯ ಸರಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಇದೀಗ ಕೇಂದ್ರ ಸರಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಅಂದರೆ ಸಂತ್ರಸ್ತರಿಗೆ 7 ಲಕ್ಷ ರೂ. ಪರಿಹಾರ ದೊರೆತಂತಾಗುತ್ತದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಡ್ಯ ಬಸ್‌ ದುರಂತಕ್ಕೆ ಕಾರಣ ರಿವೀಲ್

ನವೆಂಬರ್ 24, 2018ರಂದು ಮಂಡ್ಯ ಜಿಲ್ಲೆ ಪಾಂಡವಪುರದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿತ್ತು. ಪರಿಣಾಮ 30 ಮಂದಿ ಮೃತಪಟ್ಟಿದ್ದರು.

Scroll to load tweet…