ವಿವಿಧ ಪಕ್ಷದವರು ಆದಾಯ ತೆರಿಗೆ ದಾಳಿಯ ಬಗ್ಗೆ ತಮ್ಮದೆ ವಿವರಣೆ ನೀಡಿದ್ದಾರೆ. ಈ ನಡುವೆ ನಟ ಉಪೇಂದ್ರ ಕೂಡ ಟ್ವಿಟರ್'ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಡಿಕೆಶಿ ಮನೆ ಮೇಲಿನ ಐಟಿ ರೇಡ್ ಇಂದು ಮುಗಿದಿದೆ. ಇನ್ನು ಕೆಲವು ದಿನಗಳಲ್ಲಿ ಇದರ ಸಂಪೂರ್ಣ ವರದಿ ಲಭ್ಯವಾಗಲಿದೆ. ವಿವಿಧ ಪಕ್ಷದವರು ಆದಾಯ ತೆರಿಗೆ ದಾಳಿಯ ಬಗ್ಗೆ ತಮ್ಮದೆ ವಿವರಣೆ ನೀಡಿದ್ದಾರೆ. ಈ ನಡುವೆ ನಟ ಉಪೇಂದ್ರ ಕೂಡ ಟ್ವಿಟರ್'ನಲ್ಲಿ ಪ್ರತಿಕ್ರಿಯಿಸಿದ್ದಾರೆ.

'ಆದಾಯ ತೆರಿಗೆ ಇಲಾಖೆ ದಾಳಿಗಳನ್ನು ವಿಡಿಯೋ ರೆಕಾರ್ಡ್ ಮಾಡಿ ಕೊಂಡು ಸಾರ್ವಜನಿಕರು ವೀಕ್ಷಿಸುವಂತೆ ಬಿಡುಗಡೆಗೊಳಿಸಬೇಕು. ಜನರಿಗೆ ಸತ್ಯವನ್ನು ತಿಳಿದುಕೊಳ್ಳುವ ಹಕ್ಕಿದೆ. ವಿಡಿಯೋ ಪ್ರದರ್ಶಿಸುವುದಕ್ಕೆ ಯಾಕೆ ಅವಕಾಶ ಕೊಡಬಾರದು' ಎಂದು ಪ್ರಶ್ನಿಸಿದ್ದಾರೆ.

Scroll to load tweet…