ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ: ಕರ್ನಾಟಕ UPSC ಅಭ್ಯರ್ಥಿ ದೆಹಲಿಯಲ್ಲಿ ಆತ್ಮಹತ್ಯೆ
ಯುಪಿಎಸ್ಸಿ ಪರೀಕ್ಷೆಗೆ ನಾಲ್ಕೈದು ನಿಮಿಷ ತಡವಾದ ಹಿನ್ನೆಲೆಯಲ್ಲಿ ಕರ್ನಾಟಕದ ಅಭ್ಯರ್ಥಿಗೆ ಪರೀಕ್ಷೆ ಬರೆಯುವ ಅವಕಾಶ ನಿರಾಕರಿಸಲಾಗಿದ್ದು, ಆತ ದೆಹಲಿಯ ಹೋಟೆಲ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಯುಪಿಎಸ್ಸಿ ಪರೀಕ್ಷೆಗೆ ನಾಲ್ಕೈದು ನಿಮಿಷ ತಡವಾದ ಹಿನ್ನೆಲೆಯಲ್ಲಿ ಕರ್ನಾಟಕದ ಅಭ್ಯರ್ಥಿಗೆ ಪರೀಕ್ಷೆ ಬರೆಯುವ ಅವಕಾಶ ನಿರಾಕರಿಸಲಾಗಿದ್ದು, ಆತ ದೆಹಲಿಯ ಹೋಟೆಲ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.