ಮುಸ್ಲಿಮರು ವಿಚ್ಛೇದನ ವ್ಯವಸ್ಥೆಯಾದ ತ್ರಿವಳಿ ತಲಾಖ್‌ ರದ್ದು ಮಾಡಲು ಮುಂದಾಗಬೇಕು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕರೆಕೊಟ್ಟಿದ್ದಾರೆ
ಉಪರಾಷ್ಟ್ರಪತಿ ಪತ್ನಿ ವಿರೋಧ: 3 ಬಾರಿ ತಲಾಖ್ ಹೇಳಿದರೆ ಅದು ತಲಾಖ್ ಎನ್ನಿಸಿಕೊಳ್ಳದು. ಮೌಲ್ವಿಗಳ ಮಾತು ಕೇಳದೇ ಮುಸ್ಲಿಂ ಮಹಿಳೆಯರು ಕುರಾನ್ನಲ್ಲಿ ಏನಿದೆ ಎಂಬುದನ್ನು ಓದಿ ತಿಳಿದುಕೊಳ್ಳಬೇಕು ಎಂದು ಉಪರಾಷ್ಟ್ರಪತಿಗಳ ಪತ್ನಿ ಸಲ್ಮಾ ಅನ್ಸಾರಿ ದಿಲ್ಲಿಯಲ್ಲಿ ಹೇಳಿದ್ದಾರೆ.
