ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅಕ್ರಮ ಆಸ್ತಿ ಸಂಪಾದನೆಯಲ್ಲಿ ಭಾಗಿಯಾದ ಎಲ್ ಐಸಿ ಏಜೆಂಟ್ ಆನಂದ್ ಚೌಹಾಣ್ ರವರ ಬಂಧನವನ್ನು ನವೆಂಬರ್ 24 ರವರೆಗೆ ದೆಹಲಿ ನ್ಯಾಯಾಲಯ ಮುಂದೂಡಿದೆ.

ನವದೆಹಲಿ (ನ.05):ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅಕ್ರಮ ಆಸ್ತಿ ಸಂಪಾದನೆಯಲ್ಲಿ ಭಾಗಿಯಾದ ಎಲ್ ಐಸಿ ಏಜೆಂಟ್ ಆನಂದ್ ಚೌಹಾಣ್ ರವರ ಬಂಧನವನ್ನು ನವೆಂಬರ್ 24 ರವರೆಗೆ ದೆಹಲಿ ನ್ಯಾಯಾಲಯ ಮುಂದೂಡಿದೆ.

Add Asianetnews Kannada as a Preferred SourcegooglePreferred

ಚೌಹಾಣ್ ರವರಗೆ ಸಂಬಂಧಪಟ್ಟ ಖಚಿತ ದಾಖಲೆಯನ್ನು ನೀಡಿ ಎಂದು ವಿಶೇಷ ನ್ಯಾಯಾಲಯವು ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ವಿಶೇಷ ನ್ಯಾಯಾಧೀಶ ವಿನೋದ್ ಕುಮಾರ್ ಆದೇಶಿಸಿದ್ದಾರೆ.