ರಾಮಮಂದಿರಕ್ಕಾಗಿ ಇಂದು ಬೆಂಗಳೂರಿನಲ್ಲಿ ವಿಎಚ್ಪಿ ಕಹಳೆ
ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ಜನಾಭಿಪ್ರಾಯ ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು ಇದರ ಭಾಗವಾಗಿ ಬೆಂಗಳೂರಿನಲ್ಲಿಯೂ ಜನಸಂಗ್ರಹ ಸಭೆ ಆಯೋಜಿಸಲಾಗಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ ನಿಗದಿಯಾಗಿದೆ.
ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ಜನಾಭಿಪ್ರಾಯ ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು ಇದರ ಭಾಗವಾಗಿ ಬೆಂಗಳೂರಿನಲ್ಲಿಯೂ ಜನಸಂಗ್ರಹ ಸಭೆ ಆಯೋಜಿಸಲಾಗಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ ನಿಗದಿಯಾಗಿದೆ.