ಕುಮಾರಸ್ವಾಮಿ, ಸರ್ಕಾರಕ್ಕೆ 5 ಪ್ರಶ್ನೆಗಳು! ಉತ್ತರಿಸಿ ಸಿಎಂ ಉತ್ತರಿಸಿ
ನಾಡಿನ ರೈತರ ಪ್ರತಿಭಟನೆಯ ಕಿಚ್ಚು ರಾಜಧಾನಿಗೆ ಮುಟ್ಟಿದೆ. ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಎಚ್.ಡಿ. ರೇವಣ್ಣ ಹೇಳಿಕೆಗಳು ಬೆಂಕಿಗೆ ತುಪ್ಪ ಸುರಿದಿವೆ. ಎಚ್.ಡಿ. ಕುಮಾರಸ್ವಾಮಿ ಮತ್ತು ಸರ್ಕಾರ ಈ 5 ಪ್ರಶ್ನೆಗಳಿಗೆ ಉತ್ತರಿಸಲೇಬೇಕು.
ನಾಡಿನ ರೈತರ ಪ್ರತಿಭಟನೆಯ ಕಿಚ್ಚು ರಾಜಧಾನಿಗೆ ಮುಟ್ಟಿದೆ. ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಎಚ್.ಡಿ. ರೇವಣ್ಣ ಹೇಳಿಕೆಗಳು ಬೆಂಕಿಗೆ ತುಪ್ಪ ಸುರಿದಿವೆ. ಎಚ್.ಡಿ. ಕುಮಾರಸ್ವಾಮಿ ಮತ್ತು ಸರ್ಕಾರ ಈ 5 ಪ್ರಶ್ನೆಗಳಿಗೆ ಉತ್ತರಿಸಲೇಬೇಕು.