Asianet Suvarna News Asianet Suvarna News

ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದೇಕೆ? ವಕೀಲ ಬಿಚ್ಚಿಟ್ರು ಕಾರಣ

ಸಿಸಿಬಿ ಪೊಲೀಸರ ಆರೋಪಗಳನ್ನು ಅಲ್ಲಗಳೆದಿರುವ ಜನಾರ್ದನ ರೆಡ್ಡಿ ವಕೀಲ ಚಂದ್ರಶೇಖರ್, ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರನ್ನು ಸಿಕ್ಕಿಹಾಕಿಸಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಡೀಲ್ ಪ್ರಕರಣ ಹಾಗೂ ಆ್ಯಂಬಿಡೆಂಟ್ ವಂಚನೆ ಪ್ರಕರಣವನ್ನು ಮಿಕ್ಸ್ ಮಾಡಿರೋದೇ ತಪ್ಪು, ಪೊಲೀಸರು ಯಾಕೆ ಈ ರೀತಿ ಮಾಡ್ತಿದ್ದಾರೆ ಎಂದು ಯಾರಿಗೂ ಅರ್ಥವಾಗ್ತಿಲ್ಲ, ಎಂದು ಹೇಳಿದ್ದಾರೆ.  

ಸಿಸಿಬಿ ಪೊಲೀಸರ ಆರೋಪಗಳನ್ನು ಅಲ್ಲಗಳೆದಿರುವ ಜನಾರ್ದನ ರೆಡ್ಡಿ ವಕೀಲ ಚಂದ್ರಶೇಖರ್, ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರನ್ನು ಸಿಕ್ಕಿಹಾಕಿಸಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಡೀಲ್ ಪ್ರಕರಣ ಹಾಗೂ ಆ್ಯಂಬಿಡೆಂಟ್ ವಂಚನೆ ಪ್ರಕರಣವನ್ನು ಮಿಕ್ಸ್ ಮಾಡಿರೋದೇ ತಪ್ಪು, ಪೊಲೀಸರು ಯಾಕೆ ಈ ರೀತಿ ಮಾಡ್ತಿದ್ದಾರೆ ಎಂದು ಯಾರಿಗೂ ಅರ್ಥವಾಗ್ತಿಲ್ಲ, ಎಂದು ಹೇಳಿದ್ದಾರೆ.  

Video Top Stories