Asianet Suvarna News Asianet Suvarna News

ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ.

ನವದೆಹಲಿ(ಫೆ.15): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ ಪಾಕ್ ಬೆಂಬಲಿತ ಜೈಶ್-ಎ-ಮೊಹ್ಮದ್ ಸಂಘಟನೆಯ ಕೈವಾಡ ಇದ್ದರೆ, ಇಡೀ ಪಾಕಿಸ್ತಾನಕ್ಕೆ ಯಾಕೆ ಬೈಬೇಕು ಎಂದು ಸಿಧು ಪ್ರಶ್ನಿಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇಶದ ಜನತೆ, ಸಿಧುಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....

Video Top Stories