ಸುವರ್ಣಸೌಧಕ್ಕೆ ತೆರಳಿ ಸಿಎಂಗೆ ರೈತ ಮಹಿಳೆ ಕೊಟ್ಟ ಖಡಕ್ ಎಚ್ಚರಿಕೆ ಇದು!
ಬೆಳಗಾವಿ ಸುವರ್ಣಸೌಧ ಮುಂದೆ ರೈತರ ಪ್ರತಿಭಟನೆ ಜೋರಾಗಿದೆ. ಸಿಎಂ ಕುಮಾರಸ್ವಾಮಿ ಸೋಮವಾರ ನಡೆಯಬೇಕಿದ್ದ ಸಭೆಯನ್ನು ರದ್ದುಪಡಿಸಿ, ಬೆಂಗಳೂರಿಗೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಕಣ್ಣೀರು ಹಾಕಿದ ರೈತ ಮಹಿಳೆಯೊಬ್ಬಳು, ಸಿಎಂ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಸುವರ್ಣಸೌಧ ಮುಂದೆ ರೈತರ ಪ್ರತಿಭಟನೆ ಜೋರಾಗಿದೆ. ಸಿಎಂ ಕುಮಾರಸ್ವಾಮಿ ಸೋಮವಾರ ನಡೆಯಬೇಕಿದ್ದ ಸಭೆಯನ್ನು ರದ್ದುಪಡಿಸಿ, ಬೆಂಗಳೂರಿಗೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಕಣ್ಣೀರು ಹಾಕಿದ ರೈತ ಮಹಿಳೆಯೊಬ್ಬಳು, ಸಿಎಂ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.