Asianet Suvarna News Asianet Suvarna News

ಬಸ್ ಪ್ರಯಾಣಿಕರಿಗೆ ಸಿಎಂ ಕುಮಾರಸ್ವಾಮಿ ಸಿಹಿ ಸುದ್ದಿ!

ಬಸ್ ಪ್ರಯಾಣಿಕರಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಿಗ್ ರಿಲೀಫ್ ಕೊಟ್ಟಿದ್ದಾರೆ. ಸಾರಿಗೆ ಇಲಾಖೆ ನಷ್ಟದಲ್ಲಿರುವ ಹಿನ್ನೆಲೆಯಲ್ಲಿ  ಬಸ್ ಪ್ರಯಾಣ ಏರಿಸಬೇಕೆಂದು ಅಧಿಕಾರಿಗಳು ಪಟ್ಟು ಹಿಡಿದಿದ್ದಾರೆ. ಆದರೆ ಬಸ್ ಪ್ರಯಾಣ ದರವನ್ನು ಹೆಚ್ಚಿಸಬಾರದೆಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬಸ್ ಪ್ರಯಾಣಿಕರಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಿಗ್ ರಿಲೀಫ್ ಕೊಟ್ಟಿದ್ದಾರೆ. ಸಾರಿಗೆ ಇಲಾಖೆ ನಷ್ಟದಲ್ಲಿರುವ ಹಿನ್ನೆಲೆಯಲ್ಲಿ  ಬಸ್ ಪ್ರಯಾಣ ಏರಿಸಬೇಕೆಂದು ಅಧಿಕಾರಿಗಳು ಪಟ್ಟು ಹಿಡಿದಿದ್ದಾರೆ. ಆದರೆ ಬಸ್ ಪ್ರಯಾಣ ದರವನ್ನು ಹೆಚ್ಚಿಸಬಾರದೆಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.