Asianet Suvarna News Asianet Suvarna News

ರಾಹುಲ್ ಕ್ಷಮೆ ಕೇಳಿ: ಸದನದಲ್ಲಿ ಬಿಜೆಪಿ ವಾಗ್ದಾಳಿ!

ರಫೆಲ್ ಒಪ್ಪಂದದ ಕುರಿತು ಯಾವುದೇ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಮಧ್ಯೆ ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿ ಆಡಳಿತಾರೂಢ ಬಿಜೆಪಿ ಸದಸ್ಯರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಪಟ್ಟು ಹಿಡಿದರು.

ನವದೆಹಲಿ(ಡಿ.14): ರಫೆಲ್ ಒಪ್ಪಂದದ ಕುರಿತು ಯಾವುದೇ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಮಧ್ಯೆ ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿ ಆಡಳಿತಾರೂಢ ಬಿಜೆಪಿ ಸದಸ್ಯರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕೆಂದು ಪಟ್ಟು ಹಿಡಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

Video Top Stories