Asianet Suvarna News Asianet Suvarna News

ದೇವೇಗೌಡರ ಕುಟುಂಬ ಎಂದರೆ ಭಸ್ಮಾಸುರನ ಕತೆ!

ಸಿಎಂ ಕುಮಾರಸ್ವಾಮಿ ಮೇಲೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ. ನಿಮ್ಮ ಶಾಸಕರ ಮೇಲೆಯೇ ನಿಮಗೆ ನಂಬಿಕೆ ಇಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ. ದೇವೇಗೌಡರ ಕುಟುಂಬ ಅಂದರೆ ಅದು ಮೋಹಿನಿ-ಭಸ್ಮಾಸುರನ ಕತೆ ಇದ್ದ ಹಾಗೆ.

ಸಿಎಂ ಕುಮಾರಸ್ವಾಮಿ ಮೇಲೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ. ನಿಮ್ಮ ಶಾಸಕರ ಮೇಲೆಯೇ ನಿಮಗೆ ನಂಬಿಕೆ ಇಲ್ಲವೆ? ಎಂದು ಪ್ರಶ್ನೆ ಮಾಡಿದ್ದಾರೆ. ದೇವೇಗೌಡರ ಕುಟುಂಬ ಅಂದರೆ ಅದು ಮೋಹಿನಿ-ಭಸ್ಮಾಸುರನ ಕತೆ ಇದ್ದ ಹಾಗೆ. ಬೇರೆಯವರ ತಲೆ ಮೇಲೆ ಕೈ ಇಟ್ಟು ನಂತರ ನಿಮ್ಮ ತಲೆ ಮೇಲೆ ಕೈ ಇಟ್ಟುಕೊಂಡು ಭಸ್ಮವಾಗಿ ಹೋಗ್ತೀರಾ ಎಂದು ವ್ಯಂಗ್ಯವಾಡಿದ್ದಾರೆ.

Video Top Stories