Asianet Suvarna News Asianet Suvarna News

ಅಶೋಕ್ ಪರ ಬ್ಯಾಟ್‌ ಬೀಸಿದ ಯಡಿಯೂರಪ್ಪ! ಸಂತೋಷ್‌ಗೆ ಪರೋಕ್ಷ ಟಾಂಗ್?

ಬಿಬಿಎಂಪಿ ಚುನಾವಣೆ ಬೆನ್ನಲ್ಲಿ ಬಿಜೆಪಿಯಲ್ಲಿ ಭಿನ್ನಮತ ಹೊರಗೆ ಬಂದಿದೆ. ಆರ್ ಅಶೋಕ್ ವಿರುದ್ಧ ಆರ್ ಎಸ್ ಎಸ್ ಮುಖಂಡ ಸಂತೋಷ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಆಶೋಕ್ ಪರ ಬ್ಯಾಟ್ ಬೀಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ... 

ಬಿಬಿಎಂಪಿ ಚುನಾವಣೆ ಬೆನ್ನಲ್ಲಿ ಬಿಜೆಪಿಯಲ್ಲಿ ಭಿನ್ನಮತ ಹೊರಗೆ ಬಂದಿದೆ. ಆರ್ ಅಶೋಕ್ ವಿರುದ್ಧ ಆರ್ ಎಸ್ ಎಸ್ ಮುಖಂಡ ಸಂತೋಷ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಆರ್. ಆಶೋಕ್ ಪರ ಬ್ಯಾಟ್ ಬೀಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ...