ಅಲೋಕ್ ಕುಮಾರ್ ಬೆಂಗ್ಳೂರಿಗೆ ಬಂದದ್ದೇ ತಡ, ರೌಡಿಗಳಿಗೆ ಸಿಸಿಬಿ ಶಾಕ್!
ಬೆಂಗಳೂರಿನ ನೊಟೋರಿಯಸ್ ರೌಡಿಗಳಿಗೆ ಸಿಸಿಬಿ ಶಾಕ್ ಕೊಟ್ಟಿದ್ದು, ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಪಡಿಸಲಾಗಿದೆ.
ಬೆಂಗಳೂರಿನ ನೊಟೋರಿಯಸ್ ರೌಡಿಗಳಿಗೆ ಸಿಸಿಬಿ ಶಾಕ್ ಕೊಟ್ಟಿದ್ದು, ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಮಾರಕಾಸ್ತ್ರಗಳನ್ನು ವಶಪಡಿಸಲಾಗಿದೆ.