Asianet Suvarna News Asianet Suvarna News

ರೆಡ್ಡಿಯಿಂದ ಕೋಟಿ ಕೋಟಿ ಡೀಲ್: ಅಷ್ಟಕ್ಕೂ ಎಲ್ಲಿದ್ದಾರೆ ಗಣಿಧಣಿ?

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಹೊಸ ಸಂಕಟ! ರೆಡ್ಡಿ ಬಂಧನಕ್ಕೆ ಮುಂದಾದ ಸಿಸಿಬಿ ಪೊಲೀಸರು! ರೆಡ್ಡಿಗೆ ಸಂಕಷ್ಟ ತಂದಿಟ್ಟ ಹಳೆಯ ಡೀಲ್ ಪ್ರಕರಣ! ರೆಡ್ಡಿ ಮತ್ತು ಆಪ್ತ ಅಲಿಖಾನ್ ಬಂಧನಕ್ಕೆ ಸಿದ್ಧತೆ! ದೆಹಲಿ, ಹೈದರಾಬಾದ್ ಗೆ ತೆರಳಿದ ಸಿಸಿಬಿ ಪೊಲೀಸರ ತಂಡ

ಬೆಂಗಳೂರು(ನ.7):ಬಳ್ಳಾರಿ ಲೋಕಸಭಾ ಉಪ ಚುನಾವಣೆ ಮುಗಿಯುತ್ತಿದ್ದಂತೇ ಗಣಿಧಣಿ ಜನಾರ್ದನ ರೆಡ್ಡಿಗೆ ಸಂಕಟ ಶುರುವಾಗಿದೆ. ಉಪ ಚುನಾವಣೆ ಸಂದರ್ಭದಲ್ಲಿ ರಾಜಾರೋಷವಾಗಿ ಹೇಳಿಕೆ ನೀಡುತ್ತಿದ್ದ ರೆಡ್ಡಿ ಇದೀಗ ಜೈಲು ಸೇರುವ ಸಂಭವ ಅಧಿಕವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..