ನನ್ ವಿಷ್ಯಕ್ಕೆ ಬಂದ್ರೆ ನಿಮ್ ಕತೆ ಫಿನಿಷ್: ನಾಯ್ಡು ಆವಾಜ್!
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಬಿಜೆಪಿ ಕಾರ್ಯಕರ್ತರಿಗೆ ಎಚ್ಚರಿಕೆ ನೀಡುತ್ತಿರುವ ವೀಡಿಯೋ ಇದೀಗ ವೈರಲ್ ಆಗಿದೆ.
ಕಾಕಿನಾಡ(ಜ.05): ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಬಿಜೆಪಿ ಕಾರ್ಯಕರ್ತರಿಗೆ ಎಚ್ಚರಿಕೆ ನೀಡುತ್ತಿರುವ ವೀಡಿಯೋ ಇದೀಗ ವೈರಲ್ ಆಗಿದೆ. ಜವಾಹರಲಾಲ್ ನೆಹರು ಟೆಕ್ನಾಲಜಿಕಲ್ ಯುನಿವರ್ಸಿಟಿಯ ಬಳಿ ಬಿಜೆಪಿ ಕಾರ್ಯಕರ್ತರು ನಾಯ್ಡು ಅವರ ವಾಹನ ತಡೆಗಟ್ಟಿ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ನನ್ನೊಂದಿಗೆ ನೀವು ಸರಿಯಾಗಿ ವರ್ತಿಸಿದೇ ಇದ್ದಲ್ಲಿ, ನಿಮ್ಮ ಕಥೆ ಮುಗೀತು ಎಂದು ಧಮಕಿ ಹಾಕಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..