ಈಗಲಾದರೂ ಬಾಕಿ ಪಾವತಿಸಿ: ಪಕ್ಷದ ಅಂಗಸಂಸ್ಥೆಯಿಂದಲೇ ಕೈ ನಾಯಕರಿಗೆ ಬಹಿರಂಗ ಪತ್ರ!
ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಪಕ್ಷದ ಕಿಸಾನ್ ಸಂಘದಿಂದಲೇ ಬಹಿರಂಗ ಪತ್ರ ಬರೆಯಲಾಗಿದೆ. ಪತ್ರದಲ್ಲಿ, ರೈತರಿಗೆ ನೀಡಬೇಕಾದ ಬಾಕಿಯನ್ನು ಕೂಡಲೇ ಕೊಟ್ಟುಬಿಡುವಂತೆ ಕಾಂಗ್ರೆಸ್ ನಾಯಕರೂ, ಸಕ್ಕರೆ ಕಾರ್ಖಾನೆ ಮಾಲೀಕರು ಆಗಿರುವವರಿಗೆ ತಾಕೀತು ಮಾಡಲಾಗಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಪಕ್ಷದ ಕಿಸಾನ್ ಸಂಘದಿಂದಲೇ ಬಹಿರಂಗ ಪತ್ರ ಬರೆಯಲಾಗಿದೆ. ಪತ್ರದಲ್ಲಿ, ರೈತರಿಗೆ ನೀಡಬೇಕಾದ ಬಾಕಿಯನ್ನು ಕೂಡಲೇ ಕೊಟ್ಟುಬಿಡುವಂತೆ ಕಾಂಗ್ರೆಸ್ ನಾಯಕರೂ, ಸಕ್ಕರೆ ಕಾರ್ಖಾನೆ ಮಾಲೀಕರು ಆಗಿರುವವರಿಗೆ ತಾಕೀತು ಮಾಡಲಾಗಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...