ರಾಮುಲು ಕೋಟೆ ಕೆಡವಲು ಸೈನ್ಯದೊಂದಿಗೆ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಎಂಟ್ರಿ..!

ಬಳ್ಳಾರಿ ಲೋಕಸಭಾ ಉಪಚುನಾವಣೆ ರಂಗೇರಿದೆ. ಈ ಬಾರಿ ರಾಮುಲು ಕೋಟೆ ಕೆಡವಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಹಾಗಾದ್ರೆ ಕಾಂಗ್ರೆಸ್ ಮಾಡಿರುವ ಪ್ಲಾನ್ ಆದರೂ ಏನು? ಇಲ್ಲಿದೆ ಫುಲ್ ಡಿಟೇಲ್ಸ್.

Share this Video
  • FB
  • Linkdin
  • Whatsapp

ರಾಮುಲು ಕೋಟೆ ಕೆಡವಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ತಮ್ಮ ಸೈನ್ಯದೊಂದಿಗೆ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಎಂಟ್ರಿ..! ಬಳ್ಳಾರಿ ಲೋಕಸಭಾ ಉಪಚುನಾವಣಾಯಲ್ಲಿ ಗೆಲ್ಲಲು ಕಾಂಗ್ರೆಸ್ 64 ಮುಖಂಡರ ಟೀಂ ರೆಡಿಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video