ರಾಮುಲು ಕೋಟೆ ಕೆಡವಲು ಸೈನ್ಯದೊಂದಿಗೆ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಎಂಟ್ರಿ..!

ಬಳ್ಳಾರಿ ಲೋಕಸಭಾ ಉಪಚುನಾವಣೆ ರಂಗೇರಿದೆ. ಈ ಬಾರಿ ರಾಮುಲು ಕೋಟೆ ಕೆಡವಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಹಾಗಾದ್ರೆ ಕಾಂಗ್ರೆಸ್ ಮಾಡಿರುವ ಪ್ಲಾನ್ ಆದರೂ ಏನು? ಇಲ್ಲಿದೆ ಫುಲ್ ಡಿಟೇಲ್ಸ್.

Share this Video
  • FB
  • Linkdin
  • Whatsapp

ರಾಮುಲು ಕೋಟೆ ಕೆಡವಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ತಮ್ಮ ಸೈನ್ಯದೊಂದಿಗೆ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಎಂಟ್ರಿ..! ಬಳ್ಳಾರಿ ಲೋಕಸಭಾ ಉಪಚುನಾವಣಾಯಲ್ಲಿ ಗೆಲ್ಲಲು ಕಾಂಗ್ರೆಸ್ 64 ಮುಖಂಡರ ಟೀಂ ರೆಡಿಮಾಡಿದೆ.

Related Video