Asianet Suvarna News Asianet Suvarna News

ಸ್ನೇಹಿತ ಅಗಲಿರುವುದು ನಂಬಲು ಸಾಧ್ಯವಾಗುತ್ತಿಲ್ಲ: ಡಿಸಿಎಂ ಪರಂ

ನಮ್ಮಿಬ್ಬರ ರಾಜಕೀಯ ಸಿದ್ಧಾಂತ ಬೇರೆ ಬೇರೆಯಾಗಿದ್ದರೂ, ನಾವಿಬ್ಬರೂ ಆತ್ಮೀಯ ಸ್ನೇಹಿತರು. ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಟ್ಟೊಟ್ಟಿಗೆ ಕುಳಿತಿದ್ದೆವು, ಆದರೆ ಅವರು ಯಾವುದೇ ಅನಾರೋಗ್ಯದ ಲಕ್ಷಣಗಳನ್ನು ತೋರಿಸಿಲ್ಲ. ಅನಂತ್ ಸಾವನ್ನು ನಂಬುವುದು ಕಷ್ಟವಾಗಿದೆ, ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.   

ನಮ್ಮಿಬ್ಬರ ರಾಜಕೀಯ ಸಿದ್ಧಾಂತ ಬೇರೆ ಬೇರೆಯಾಗಿದ್ದರೂ, ನಾವಿಬ್ಬರೂ ಆತ್ಮೀಯ ಸ್ನೇಹಿತರು. ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಒಟ್ಟೊಟ್ಟಿಗೆ ಕುಳಿತಿದ್ದೆವು, ಆದರೆ ಅವರು ಯಾವುದೇ ಅನಾರೋಗ್ಯದ ಲಕ್ಷಣಗಳನ್ನು ತೋರಿಸಿಲ್ಲ. ಅನಂತ್ ಸಾವನ್ನು ನಂಬುವುದು ಕಷ್ಟವಾಗಿದೆ, ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.