Asianet Suvarna News Asianet Suvarna News

ಉಗ್ರಪ್ಪ, ಎಚ್‌ಡಿಕೆ ಹೆಸರಿನಲ್ಲಿ ಡಿಕೆಶಿಯಿಂದ ಗಣಪತಿ ಹೋಮ!

ಪಂಚ ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ಕೆಲ ರಾಜಕಾರಣಿಗಳು ದೇವರ ಮೊರೆಯೂ ಹೋಗಿದ್ದಾರೆ. ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಹೆಸರಿನಲ್ಲಿ ಗಣಪತಿ ಹೋಮವನ್ನೂ ನಡೆಸಿದ್ದಾರೆ.  

ಪಂಚ ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ಕೆಲ ರಾಜಕಾರಣಿಗಳು ದೇವರ ಮೊರೆಯೂ ಹೋಗಿದ್ದಾರೆ. ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಹೆಸರಿನಲ್ಲಿ ಗಣಪತಿ ಹೋಮವನ್ನೂ ನಡೆಸಿದ್ದಾರೆ.  

ಇದನ್ನೂ ಓದಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಹೊಸ ಕಾರ್ಡ್, ಬಿಜೆಪಿಗೆ ಮೊದಲ ಶಾಕ್