Asianet Suvarna News Asianet Suvarna News

ಅತ್ತ ರೆಡ್ಡಿ ಔಟ್, ಇತ್ತ ಡಿಕೆಶಿಗೆ ಮತ್ತೊಂದು ಸಂಕಟ! ಕಾಂಗ್ರೆಸ್‌ನಲ್ಲಿ ತಲ್ಲಣ

ಅತ್ತ ಆ್ಯಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜಾಮೀನು ಪಡೆದು ಹೊರಬರುತ್ತಿದ್ದಂತೆ, ಇತ್ತ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಬೆಳವಣಿಗೆಯಿಂದಾಗಿ, ರೆಡ್ಡಿ ಬಂಧನಕ್ಕೆ ಸೇಡು ತೀರಿಸಿಕೊಳ್ಳಲು ಮುಂದಾಯ್ತಾ ಬಿಜೆಪಿ ಎಂಬ ಪ್ರಶ್ನೆಗಳು  ಹುಟ್ಟಿಕೊಂಡಿವೆ. ಡಿಕೆಶಿಗೆ ಎದುರಾಗಿರುವ ಸಂಕಟ ಏನು? ಇಲ್ಲಿದೆ ಫುಲ್ ಡೀಟೆಲ್ಸ್...

ಅತ್ತ ಆ್ಯಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜಾಮೀನು ಪಡೆದು ಹೊರಬರುತ್ತಿದ್ದಂತೆ, ಇತ್ತ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಬೆಳವಣಿಗೆಯಿಂದಾಗಿ, ರೆಡ್ಡಿ ಬಂಧನಕ್ಕೆ ಸೇಡು ತೀರಿಸಿಕೊಳ್ಳಲು ಮುಂದಾಯ್ತಾ ಬಿಜೆಪಿ ಎಂಬ ಪ್ರಶ್ನೆಗಳು  ಹುಟ್ಟಿಕೊಂಡಿವೆ. ಡಿಕೆಶಿಗೆ ಎದುರಾಗಿರುವ ಸಂಕಟ ಏನು? ಇಲ್ಲಿದೆ ಫುಲ್ ಡೀಟೆಲ್ಸ್...

Video Top Stories