Asianet Suvarna News Asianet Suvarna News

ಆಪರೇಷನ್ ಕಮಲ ಮತ್ತೆ ಶುರು? ಈ ಬಾರಿ ಜೆಡಿಎಸ್ ಶಾಸಕನಿಗೆ ಗಾಳ?

ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸುವ ಪ್ರಯತ್ನವನ್ನು ಬಿಜೆಪಿ ಇನ್ನೂ ಕೈಬಿಟ್ಟಿಲ್ವಾ?  ಈಗಲೂ ವಾಮಮಾರ್ಗದ ಮೂಲಕ ಸರ್ಕಾರ ರಚಿಸಲು ಬಿಜೆಪಿಯು ವ್ಯರ್ಥ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.  ಹಾಗಾದರೆ ಈ ಬಾರಿ ಟಾರ್ಗೆಟ್ ಯಾರಾಗಿದ್ದರು? ಸಿಎಂ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೆಲ್ಸ್... 

ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸುವ ಪ್ರಯತ್ನವನ್ನು ಬಿಜೆಪಿ ಇನ್ನೂ ಕೈಬಿಟ್ಟಿಲ್ವಾ?  ಈಗಲೂ ವಾಮಮಾರ್ಗದ ಮೂಲಕ ಸರ್ಕಾರ ರಚಿಸಲು ಬಿಜೆಪಿಯು ವ್ಯರ್ಥ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.  ಹಾಗಾದರೆ ಈ ಬಾರಿ ಟಾರ್ಗೆಟ್ ಯಾರಾಗಿದ್ದರು? ಸಿಎಂ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೆಲ್ಸ್...