ಗುರು ಶಿಷ್ಯರ ಸಮಾಗಮ: ರಾಜ್ಯ ರಾಜಕೀಯ ಈಗ ಘಮಘಮ!
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣದ ದೋಸ್ತಿಗಳು! ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ ಮತ್ತು ದೇವೇಗೌಡ! ರಾಮನಗರಕ್ಕೂ ಪ್ರಚಾರಕ್ಕೆ ಹೋಗ್ತಾರಂತೆ ಸಿದ್ದರಾಮಯ್ಯ
ಬೆಂಗಳೂರು(ಅ.21): ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನು ಮರೆತು ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..