Asianet Suvarna News Asianet Suvarna News

ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಗರಂ; ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು?

ಕಬ್ಬು ಬೆಳೆಗಾರರ ಬಾಕಿ ಪಾವತಿ ಬಗ್ಗೆ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಒಂದು ಕಡೆ ರೈತರನ್ನು ಕೆರಳಿಸಿದ್ದರೆ, ಇನ್ನೊಂದು ಕಡೆ ಮಿತ್ರ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕೂಡಾ ಕೆರಳಿಸಿದೆ. ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದು, ಸಿಎಂ ಮೈತ್ರಿಧರ್ಮ ಪಾಲಿಸುತ್ತಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.    

ಕಬ್ಬು ಬೆಳೆಗಾರರ ಬಾಕಿ ಪಾವತಿ ಬಗ್ಗೆ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಒಂದು ಕಡೆ ರೈತರನ್ನು ಕೆರಳಿಸಿದ್ದರೆ, ಇನ್ನೊಂದು ಕಡೆ ಮಿತ್ರ ಪಕ್ಷವಾದ ಕಾಂಗ್ರೆಸ್ ನಾಯಕರನ್ನು ಕೂಡಾ ಕೆರಳಿಸಿದೆ. ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದು, ಸಿಎಂ ಮೈತ್ರಿಧರ್ಮ ಪಾಲಿಸುತ್ತಿಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ.    

Video Top Stories