Asianet Suvarna News Asianet Suvarna News

ಉಪಚುನಾವಣೆ: ಸಿಎಂ ಕುಮಾರಸ್ವಾಮಿ ಕರ್ಮಭೂಮಿಯಲ್ಲಿ ಭುಗಿಲೆದ್ದ ಆಕ್ರೋಶ

ಸಿಎಂ ಕುಮಾರಸ್ವಾಮಿ ಕರ್ಮಭೂಮಿ ರಾಮನಗರ ಜೆಡಿಎಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ರಾಮನಗರ ವಿಧಾನಸಭಾ ಉಪಚುನಾವಣೆಗೆ ಅನಿತಾ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಹೇಳುತ್ತಿದ್ದಂತೆಯೇ ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

Video Top Stories