ಕೊಲೆ ಯತ್ನ: ಕರವೇ ಅಧ್ಯಕ್ಷ ನಾರಾಯಣ ಗೌಡ ವಿರುದ್ಧ ಎಫ್ಐಆರ್
ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ನಾರಾಯಣ ಗೌಡ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ. ಕರವೇ ಪ್ರವೀಣ್ ಶೆಟ್ಟಿ ಬಣದ ನಾಯಕ ನಾಗರಾಜ್ ಕೊಲೆಯತ್ನ ನಡೆಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ನಾರಾಯಣ ಗೌಡ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ. ಕರವೇ ಪ್ರವೀಣ್ ಶೆಟ್ಟಿ ಬಣದ ನಾಯಕ ನಾಗರಾಜ್ ಕೊಲೆಯತ್ನ ನಡೆಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.