Asianet Suvarna News Asianet Suvarna News

ಹೈಕಮಾಂಡ್‌ಗೆ ಯಡಿಯೂರಪ್ಪ ರಿಪೋರ್ಟ್! ಏನಿದೆ ವರದಿಯಲ್ಲಿ?

ರಾಜ್ಯದ ಪ್ರಸಕ್ತ ಸನ್ನಿವೇಶದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಹೈಕಮಾಂಡ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆಪರೇಷನ್ ಕಮಲ ಪ್ರಕರಣ ಬೆಳಕಿಗೆ ಬಂದ ನಂತರ ರಾಜ್ಯದಲ್ಲಿ ಘಟಿಸುತ್ತಿರುವ ಬೆಳವಣಿಗೆಗಳನ್ನು ನಾಯಕರಿಗೆ ಬಿಎಸ್‌ವೈ ತಿಳಿಸಿದ್ದಾರೆ. 

ರಾಜ್ಯದ ಪ್ರಸಕ್ತ ಸನ್ನಿವೇಶದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಹೈಕಮಾಂಡ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆಪರೇಷನ್ ಕಮಲ ಪ್ರಕರಣ ಬೆಳಕಿಗೆ ಬಂದ ನಂತರ ರಾಜ್ಯದಲ್ಲಿ ಘಟಿಸುತ್ತಿರುವ ಬೆಳವಣಿಗೆಗಳನ್ನು ನಾಯಕರಿಗೆ ಬಿಎಸ್‌ವೈ ತಿಳಿಸಿದ್ದಾರೆ.