ರಾಜ್ಯಪಾಲರ ಭೇಟಿಗೆ ಬಿಜೆಪಿ ಸಿದ್ಧತೆ, ಗರಿಗೆದರಿದ ರಾಜ್ಯ ರಾಜಕಾರಣ
ದಂಗೆಗೆ ಕರೆಕೊಟ್ಟ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಮುಗಿಬಿದ್ದಿದೆ. ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ನೀಲಮಣಿರಾಜು ಅವರಿಗೆ ದೂರು ನೀಡಿದ್ದು, ಇದೀಗ ರಾಜ್ಯಪಾಲರ ಭೇಟಿ ಮಾಡಲಿದೆ.
ದಂಗೆಗೆ ಕರೆಕೊಟ್ಟ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಮುಗಿಬಿದ್ದಿದೆ. ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ನೀಲಮಣಿರಾಜು ಅವರಿಗೆ ದೂರು ನೀಡಿದೆ. ಅಷ್ಟೇ ಅಲ್ಲದೇ ಇಂದು ಸಂಜೆ 4ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಲಿದ್ದು, ರಾಜ್ಯ ರಾಜಕಾರಣ ಗರಿಗೆದರಿದೆ.