ಶಾಮಿಯಾನ ಹಾಕಕ್ಕೆ ಜಾಗ ಕೊಟ್ಟಿರ್ಲಿಲ್ಲ! ಬಳ್ಳಾರಿ ಹಾರರ್ ನೆನಪಿಸಿಕೊಂಡ ಸಿದ್ದು
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಳ್ಳಾರಿಯ ಭಯದ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ. ಜನಾರ್ಧನ್ ರೆಡ್ಡಿ ಅನ್ಕಲ್ಚರ್ಡ್ ಮ್ಯಾನ್ ಎಂದು ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಕತ್ತಲೆ ಹೋಯಿತು, ಬೆಳಕು ಬಂದಿದೆ ಎಂದು ಹೇಳಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಳ್ಳಾರಿಯ ಭಯದ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ. ಜನಾರ್ಧನ್ ರೆಡ್ಡಿ ಅನ್ಕಲ್ಚರ್ಡ್ ಮ್ಯಾನ್ ಎಂದು ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಕತ್ತಲೆ ಹೋಯಿತು, ಬೆಳಕು ಬಂದಿದೆ ಎಂದು ಹೇಳಿದ್ದಾರೆ.